ಸೋಮವಾರ, ಏಪ್ರಿಲ್ 8, 2019

ವಚನ

ಓಗರ ಹಸಿಯಿತ್ತೆಂಬ ಉಂಬವರಿಲ್ಲ
ನೀರು ಬಾಯಾರಿತ್ತೆಂದು ಕುಡಿವರಿಲ್ಲ
ಭೂಮಿಗೆ ಬಡತನವೆಂದು ಬಿತ್ತುವರಿಲ್ಲ
ತಮ್ಮ ಒಲವರಕ್ಕೆ ತಾವು ಮಾಡುವಲ್ಲಿ ಗನ
ಸದಾಶಿವಮೂರ್ತಿಲಿಂಗವನರಿವುದಕ್ಕೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ